July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರ ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ನೀಡಿದೆ ಎಂದು ಆಹಾರ, ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು : 1. ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು. 2. ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು. 3. ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. 4. ಕುಟುಂಬದ ಆದಾಯದ ಆಧಾರದ ಮೇಲೆ ಕುಟುಂಬಕ್ಕೆ ಯಾವ ಪಡಿತರ ಚೀಟಿಯನ್ನು ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ. 5. ನೀವು https://ahara.kar.nic.in ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು: 1. ಮತದಾರರ ಗುರುತಿನ ಚೀಟಿ 2. ವಯಸ್ಸಿನ ಪ್ರಮಾಣಪತ್ರ 3. ಆಧಾರ್ ಕಾರ್ಡ್ 4. ಚಾಲನಾ ಪರವಾನಿಗೆ 5. ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ 6. ಮೊಬೈಲ್ ನಂಬರ್ 7.ಸ್ವಯಂ ಘೋಷಿತ ಪ್ರಮಾಣಪತ್ರ

Related posts

ಕಲ್ಮಂಜ ಸ.ಪ್ರೌ. ಶಾಲೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya
error: Content is protected !!