27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ (EPS) effective Public speaking ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಾತೃಶ್ರೀ ಟೆಕ್ಸ್ ಟೈಲ್ಸ್ ನ ಮಾಲಕರಾಗಿರುವ ಮೋಹನ್ ಸುವರ್ಣ ಉದ್ಘಾಟಿಸಿ ಶುಭಕೋರಿದರು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷ ಹಾಗೂ ಜೆಸಿಐ ಭಾರತದ ವಲಯ ತರಬೇತುದಾರಾದ ರಂಜಿತ್ ಎಚ್ ಡಿ ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾಗಿರುವ ಪ್ರೀತಮ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾದ ಜೆಸಿ ಶಂಕರ್ ರಾವ್ ಅತಿಥಿಯಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಹಿಳಾ ಘಟಕದ ಸಂಯೋಜಕರಾದ ಶೃತಿ ರಂಜಿತ್, ಜೆಜೆಸಿ ಅಧ್ಯಕ್ಷರಾದ ಸಮನ್ವತ್ ಕುಮಾರ್, ಕಾರ್ಯಕ್ರಮದ ಸಂಯೋಜಕರಾದ ಜೆಸಿ ರಕ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು. ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ, ಜೆಸಿ ವಾಣಿಯನ್ನು ಶಿವಾನಿ ಉದ್ಘೋಷಿಸಿದರು, ಉದ್ಘಾಟಕರ ಪರಿಚಯವನ್ನು ನಮ್ರತಾ, ತರಬೇತುದಾರರ ಪರಿಚಯವನ್ನು ಮಧುಶ್ರೀ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ನಮ್ಮ ಘಟಕದ ಪೂರ್ವಧ್ಯಕ್ಷರುಗಳಾದ ಜೆಸಿ ತುಕಾರಾಮ್, ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಸಂತೋಷ ಪಿ ಕೋಟ್ಯಾನ್ ಬಳಂಜ, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರಾದ ಶೈಲೇಶ್, ಸದಸ್ಯರಾದ ಜಿತೇಶ್, ರತ್ನಾಕರ ಹಾಗೂ ಜೆಜೆಸಿ ಸದಸ್ಯರು ಭಾಗವಹಿಸಿದರು.

Related posts

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ದಿ| ಬಾಬು ಕುಡ್ತಡ್ಕ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ವೇಣೂರು ಸದಾಶಿವ ಕುಲಾಲ್ ಆಯ್ಕೆ

Suddi Udaya
error: Content is protected !!