23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ (EPS) effective Public speaking ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಾತೃಶ್ರೀ ಟೆಕ್ಸ್ ಟೈಲ್ಸ್ ನ ಮಾಲಕರಾಗಿರುವ ಮೋಹನ್ ಸುವರ್ಣ ಉದ್ಘಾಟಿಸಿ ಶುಭಕೋರಿದರು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷ ಹಾಗೂ ಜೆಸಿಐ ಭಾರತದ ವಲಯ ತರಬೇತುದಾರಾದ ರಂಜಿತ್ ಎಚ್ ಡಿ ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷರಾಗಿರುವ ಪ್ರೀತಮ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾದ ಜೆಸಿ ಶಂಕರ್ ರಾವ್ ಅತಿಥಿಯಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಹಿಳಾ ಘಟಕದ ಸಂಯೋಜಕರಾದ ಶೃತಿ ರಂಜಿತ್, ಜೆಜೆಸಿ ಅಧ್ಯಕ್ಷರಾದ ಸಮನ್ವತ್ ಕುಮಾರ್, ಕಾರ್ಯಕ್ರಮದ ಸಂಯೋಜಕರಾದ ಜೆಸಿ ರಕ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯದರ್ಶಿ ಅನುದೀಪ್ ಜೈನ್ ಧನ್ಯವಾದ ಸಲ್ಲಿಸಿದರು. ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ, ಜೆಸಿ ವಾಣಿಯನ್ನು ಶಿವಾನಿ ಉದ್ಘೋಷಿಸಿದರು, ಉದ್ಘಾಟಕರ ಪರಿಚಯವನ್ನು ನಮ್ರತಾ, ತರಬೇತುದಾರರ ಪರಿಚಯವನ್ನು ಮಧುಶ್ರೀ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ನಮ್ಮ ಘಟಕದ ಪೂರ್ವಧ್ಯಕ್ಷರುಗಳಾದ ಜೆಸಿ ತುಕಾರಾಮ್, ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಸಂತೋಷ ಪಿ ಕೋಟ್ಯಾನ್ ಬಳಂಜ, ಪ್ರಸಾದ್ ಬಿ ಎಸ್, ಉಪಾಧ್ಯಕ್ಷರಾದ ಶೈಲೇಶ್, ಸದಸ್ಯರಾದ ಜಿತೇಶ್, ರತ್ನಾಕರ ಹಾಗೂ ಜೆಜೆಸಿ ಸದಸ್ಯರು ಭಾಗವಹಿಸಿದರು.

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya
error: Content is protected !!