23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ.

ಬಳ್ಳಮಂಜ ಗುರುಪ್ರಸಾದ್ ಭಟ್ ಹಾಗೂ ಬೆರ್ಬಲಾಜೆ ಈಶ್ವರ ಭಟ್ ಇವರಿಗೆ ಸೇರಿದ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗೊಳ್ಳಿ ರಬ್ಬರ್ ಗಿಡಗಳು ಸುಟ್ಟು ಅಪಾರ ನಷ್ಟ ಉಂಟಾಗಿದೆ.

ಅಗ್ನಿಶಾಮಕದಳದವರಿಂದ ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಕಾಪಿನಡ್ಕ ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya
error: Content is protected !!