September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ , ಸನ್ಮಾನವನ್ನು ಸ್ವೀಕರಿಸಿದರು.

Related posts

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ

Suddi Udaya
error: Content is protected !!