25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

ನಡ :ಕನ್ನಡದ ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯ ಗುತ್ತು ರಕ್ಷಿತ್ ಶೆಟ್ಟಿ ಅವರಿಗೆ ದೇವಸ್ಥಾನದ ವತಿಯಿಂದ ಗೌರವ ಸಲ್ಲಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಡಾ. ಸಂಪ್ರತಿ ವೈಶಾಖ್ ಸುರ್ಯ ಗುತ್ತು, ಶಶಿಧರ್ ಶೆಟ್ಟಿ ಬರೋಡಾ ನವಶಕ್ತಿ, ರವಿ ಚಕ್ಕಿತ್ತಾಯ ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya
error: Content is protected !!