ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

ನಡ : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಗ್ರಾಮ ಪಂಚಾಯತ್ ನಡ, ಮತದಾರರ ಸಾಕ್ಷರತಾ ಸಂಘ ಹಾಗೂ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕ, ಸರಕಾರಿ ಪದವಿ ಪೂರ್ವ ಕಾಲೇಜು ನಡ ಇವರ ಸಹಯೋಗದಲ್ಲಿ ಮಾ.22 ರಂದು ನಡ ಸರಕಾರಿ ಪದವಿ ಪೂರ್ವ ಕಾಲೇಜಿನಿಂದ ನಡ ಗ್ರಾಮ ಪಂಚಾಯಿತಿಯ ಅಂಬೇಡ್ಕರ್ ಸಭಾಭವನದವರೆಗೆ ಮತದಾರರ ಜಾಗೃತಿ ಜಾಥಾವನ್ನು ನಡೆಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗೀಶ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸ್ವೀಪ್ ಸಮಿತಿ ಸದಸ್ಯರುಗಳಾದ ಶ್ರೀಮತಿ ದಿವ್ಯಾ, ಶ್ರೀಮತಿ ಶುಭ ಹಾಗೂ ಶಿವಪುತ್ರ ಸುಣಗಾರ ಮತದಾನದ ಮಹತ್ವದ ಬಗ್ಗೆ ವಿವರಿಸಿದರು.

ಶ್ರೀಮತಿ ಶಿಲ್ಪಾ ಡಿ. ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ರೇಂಜರ್ ಲೀಡರ್ ಶ್ರೀಮತಿ ವಸಂತಿ ಪಿ. ಉಪಸ್ಥಿತರಿದ್ದರು. ಕಿರಣ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಊರ ಮತದಾರರು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಬೆಳ್ತಂಗಡಿ – ಉಪ್ಪಿನಂಗಡಿ ಅರಣ್ಯ ಉಪವಿಭಾಗದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಪ್ರಕರಣ, ಬೆಳೆ ಹಾನಿಗೊಳಗಾದ ಸಂತ್ರಸ್ಥರಿಗೆ ಶಾಸಕ ಹರೀಶ್ ಪೂಂಜರಿಂದ ಪರಿಹಾರ ಮೊತ್ತದ ಚೆಕ್ ವಿತರಣೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಸುಲ್ಕೇರಿಮೊಗ್ರು : ಸಾನ್ವಿಯ 10ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ; ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya
error: Content is protected !!