September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

ಇಂದಬೆಟ್ಟು: ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 28, 29, 30, 31 ರ ನೂತನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಹಾಗೂ ವಿವಿಧ ಮೋರ್ಚಾಗಳ ಸಂಚಾಲಕರು ಸದಸ್ಯರನ್ನು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು ಹಾಗೂ ಪ್ರಭಾರಿ ಈಶ್ವರ ಬೈರ ಉಸ್ತುವಾರಿಯಲ್ಲಿ, ಬೂತ್ ಕಾರ್ಯಕರ್ತರ ಉಪಸ್ಥಿತಿಯೊಂದಿಗೆ ಆಯ್ಕೆ ಮಾಡಲಾಯಿತು.

ಬೂತ್ ಸಂಖ್ಯೆ 28ರ ಅಧ್ಯಕ್ಷರಾಗಿ ಶಶಿಧರ ಗೌಡ ಪಡೆಂಕ್ಕಲ್, ಕಾರ್ಯದರ್ಶಿಯಾಗಿ ರಕ್ಷಿತ್ ಲಿಂಗಾಂತ್ಯಾರು, ಯುವ ಮೋರ್ಚಾ ಸಂಚಾಲಕರಾಗಿ ಚಂದ್ರಶೇಖರ, ಮಹಿಳಾ ಮೋರ್ಚಾ ಸಂಚಾಲಕರಾಗಿ ಶ್ರೀಮತಿ ಸ್ಮಿತಾ ಬಾಲಕೃಷ್ಣ ಗೌಡ ಆಯ್ಕೆಯಾಗಿದ್ದಾರೆ.


ಬೂತ್ ಸಂಖ್ಯೆ 29ರ ಅಧ್ಯಕ್ಷರಾಗಿ ಸಂಜೀವ ಗೌಡ ಕುತ್ರಬೆಟ್ಟು, ಕಾರ್ಯದರ್ಶಿಯಾಗಿ ಸಚಿನ್ ಬಂಗಾಡಿ, ಯುವ ಮೋರ್ಚಾ ಸಂಚಾಲಕರಾಗಿ ವಿನಯ್ ಕುಮಾರ್ ಬೆದ್ರಬೆಟ್ಟು, ಮಹಿಳಾ ಮೋರ್ಚಾ ಸಂಚಾಲಕರಾಗಿ ಶ್ರೀಮತಿ ಹರಿಣಾಕ್ಷಿ ಆಯ್ಕೆಯಾಗಿದ್ದಾರೆ


ಬೂತ್ ಸಂಖ್ಯೆ 30ರ ಅಧ್ಯಕ್ಷರಾಗಿ ನಿತೇಶ್ ಕಡಿತ್ಯಾರು, ಕಾರ್ಯದರ್ಶಿಯಾಗಿ ಗಣೇಶ್ ಆಚಾರ್ಯ, ಯುವ ಮೋರ್ಚಾ ಸಂಚಾಲಕರಾಗಿ ಸುರಪ್ಪ ಅಂತರದಡ್ಡು, ಮಹಿಳಾ ಮೋರ್ಚಾ ಸಂಚಾಲಕರಾಗಿ ಶ್ರೀಮತಿ ಸೌಮ್ಯ ಸುರೇಂದ್ರ ಕುಕ್ಕಿಮಾರು ಆಯ್ಕೆಯಾಗಿದ್ದಾರೆ


ಬೂತ್ ಸಂಖ್ಯೆ 31ರ ಅಧ್ಯಕ್ಷರಾಗಿ ನವೀನ್ ಜೈನ್, ಕಾರ್ಯದರ್ಶಿಯಾಗಿ ಪ್ರತೀಶ್ ಕಡಿತ್ಯಾರು, ಯುವ ಮೋರ್ಚಾ ಸಂಚಾಲಕರು ಸಂತೋಷ್ ಕುಮಾರ್ ಉಂಬೆಜೆ, ಮಹಿಳಾ ಮೋರ್ಚಾ ಸಂಚಾಲಕರು ಶ್ರೀಮತಿ ಹೇಮಲತಾ ಆಯ್ಕೆಯಾಗಿದ್ದಾರೆ.


ಇಂದಬೆಟ್ಟು ಶಕ್ತಿ ಕೇಂದ್ರದಿಂದ ಬೆಳ್ತಂಗಡಿ ತಾಲೂಕು ರೈತ ಮೋರ್ಚಾ ಉಪಾಧ್ಯಕ್ಷರಾಗಿ ಪಳನಿ ಸ್ವಾಮಿ ಎರ್ಮಾಳ, ತಾಲೂಕು SC ಮೋರ್ಚಾ ಸದಸ್ಯರಾಗಿ ಕು. ಹರಿಣಾಕ್ಷಿ ನೇತ್ರಾವತಿ ನಗರ ಆಯ್ಕೆಯಾಗಿದ್ದಾರೆ .

Related posts

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya
error: Content is protected !!