23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.
ಬಿಜೆಪಿ 169ನೇ ಬೂತ್ ನ ಅಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು ಮತ್ತು ಕಾರ್ಯದರ್ಶಿಯಾಗಿ ಶೀನಪ್ಪ ನಾಯ್ಕ ಮುಚ್ಚಿರಡ್ಕ ಆಯ್ಕೆ.ಯಾಗಿದ್ದಾರೆ.
ಶಿಶಿಲ ಬಿಜೆಪಿ ಗ್ರಾಮ ಸಮಿತಿಯ ಅನೇಕ ಉಪ ಸಮಿತಿಗಳಿಗೂ ಸಂಚಾಲಕರು ಮತ್ತು ಸದಸ್ಯರ ಆಯ್ಕೆ ನಡೆಯಿತು.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೆ ಹರಿದ ಮಳೆ ನೀರು ಹಾಗೂ ರಸ್ತೆಯುದ್ದಕ್ಕೂ ಬಾಗಿ ನಿಂತ ಅಪಾಯಕಾರಿ ಮರಗಳು

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya
error: Content is protected !!