ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಬೆಳ್ತಂಗಡಿ: ಲೋಕಸಭಾ ಚುನಾವಣಾ ಪೂರ್ವಭಾವಿಯಾಗಿ ಇಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಉಸ್ತುವಾರಿಗಳ ಸಭೆ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ತಾಲೂಕು ಉಸ್ತುವಾರಿ ಧರಣೇಂದ್ರ ಕುಮಾರ್ ,ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ಣ ,ಕೆ.ಎಮ್ ನಾಗೇಶ್ ಕುಮಾರ್ ಗೌಡ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಮಾಲಾಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ನಮಿತಾ ಕೆ ಪೂಜಾರಿ ,ನಗರ ಮತ್ತು ಗ್ರಾಮೀಣ ಉಸ್ತುವಾರಿಗಳಾದ ಸುಭಾಷ್ ಚಂದ್ರ ರೈ, ರಜತ್ ಗೌಡ ಉಜಿರೆ ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಉಸ್ತುವಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!