July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

ವೇಣೂರು: ವೇಣೂರು ನಿವಾಸಿ ಖ್ಯಾತ ಕಾನೂನು ತಜ್ಞರು, ಹಿರಿಯ ನಾಗರಿಕರು, ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕರು ರತ್ನ ವರ್ಮ ಮುದ್ಯ (87ವ) ರವರು ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರಿ, ಇಬ್ಬರು ಪುತ್ರರು, ಅಳಿಯ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya
error: Content is protected !!