37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾಗಿ ಬಿ.ಪದ್ಮನಾಭ ಸಾಲ್ಯಾನ್ ರವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿ ಆದೇಶಿಸಿದೆ.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ 2ನೇ ಅವಧಿಯ ನಿರ್ದೇಶಕರಾಗಿ ಶಿಕ್ಷಣ ಇಲಾಖೆಯ ಭಾರತ ಸೇವಾದಳದ ತಾಲೂಕು ಉಪಾಧಕ್ಷರಾಗಿದ್ದು, 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿಯಾಗಿ, ಗ್ರಾ.ಪಂ ಮಾಲಾಡಿಯಲ್ಲಿ 4 ಅವಧಿಯಲ್ಲಿ ಸದಸ್ಯರಾಗಿ 2 ಬಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು. 2007ರಲ್ಲಿ ರಾಷ್ಟ್ರಪತಿಯವರಿಂದ ನಿರ್ಮಲ ಗ್ರಾಮ ಪುರಸ್ಕಾರ ಅವಾರ್ಡ್ ಪಡೆದು, 2008ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯದಿಂದ ಗ್ರಾಜ್ಯುವೇಟ್ ಡಿಪ್ಲೊಮೊ ಇನ್ ಪಂಚಾಯತ್ ರಾಜ್ ಪದವಿಯನ್ನು ಪಡೆದು ನಿರಂತರ ಸಾರ್ವಜನಿಕ ಸಂಘಟನೆಗಳಲ್ಲಿ ಅವಿರತ ಶ್ರಮಿಸುತ್ತಿರುವ ಒಬ್ಬ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ.

Related posts

ಪವರ್ ಮ್ಯಾನ್ ದಿ| ಸುಧಾಕರರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ, ಮನೆಯವರಿಗೆ ಸಾಂತ್ವನ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!