April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

ಕಾಜೂರು: ಇಲ್ಲಿಯ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ಮಾ.26 ರಂದು ನಡೆದಿದೆ.

ದಿಡುಪೆ ಬಲಾಯಿದಡ್ಡು ನಿವಾಸಿ ಸತೀಶ ಎಂಬಾತ ವಿಪರೀತ ಮಧ್ಯ ಸೇವಿಸಿ ಮುಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.

ಎದುರು ಗಾಡಿ ಸವಾರನಿಗೆ ಕಣ್ಣಿಗೆ ಗಾಯವಾಗಿದ್ದು ಸ್ಥಳೀಯರ ಸಹಕಾರದಿಂದ ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya
error: Content is protected !!