26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ , ಸನ್ಮಾನವನ್ನು ಸ್ವೀಕರಿಸಿದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!