25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ದುಬೈಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಕಾಶಿಪಟ್ಣ ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಅಧ್ಯಕ್ಷ ತ್ವಾಕಾ ಅಹ್ಮದ್ ಮುಸ್ಲಿಯಾರ್ ರಿಗೆ ಸನ್ಮಾನ

ಬೆಳ್ತಂಗಡಿ : ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ಣ, ಬೆಳ್ತಂಗಡಿ ಇದರ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಖಾಝಿಯವರಾದ ತ್ವಾಕಾ ಅಹ್ಮದ್ ಮುಸ್ಲಿಯಾರ್ ರವರು ಮಾ.17 ರಂದು ದುಬೈಯಲ್ಲಿ ನಡೆದ ದಾರುನ್ನೂರು ಇಫ್ತಾರ್ ಕೂಟವನ್ನು ಉದ್ಘಾಟಿಸಿ , ಸನ್ಮಾನವನ್ನು ಸ್ವೀಕರಿಸಿದರು.

Related posts

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya
error: Content is protected !!