25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.
ಬಿಜೆಪಿ 169ನೇ ಬೂತ್ ನ ಅಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು ಮತ್ತು ಕಾರ್ಯದರ್ಶಿಯಾಗಿ ಶೀನಪ್ಪ ನಾಯ್ಕ ಮುಚ್ಚಿರಡ್ಕ ಆಯ್ಕೆ.ಯಾಗಿದ್ದಾರೆ.
ಶಿಶಿಲ ಬಿಜೆಪಿ ಗ್ರಾಮ ಸಮಿತಿಯ ಅನೇಕ ಉಪ ಸಮಿತಿಗಳಿಗೂ ಸಂಚಾಲಕರು ಮತ್ತು ಸದಸ್ಯರ ಆಯ್ಕೆ ನಡೆಯಿತು.

Related posts

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!