25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.
ಬಿಜೆಪಿ 169ನೇ ಬೂತ್ ನ ಅಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು ಮತ್ತು ಕಾರ್ಯದರ್ಶಿಯಾಗಿ ಶೀನಪ್ಪ ನಾಯ್ಕ ಮುಚ್ಚಿರಡ್ಕ ಆಯ್ಕೆ.ಯಾಗಿದ್ದಾರೆ.
ಶಿಶಿಲ ಬಿಜೆಪಿ ಗ್ರಾಮ ಸಮಿತಿಯ ಅನೇಕ ಉಪ ಸಮಿತಿಗಳಿಗೂ ಸಂಚಾಲಕರು ಮತ್ತು ಸದಸ್ಯರ ಆಯ್ಕೆ ನಡೆಯಿತು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

Suddi Udaya

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya

ಉಜಿರೆ ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya
error: Content is protected !!