38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ನಾಲ್ಕು ದಿನ ನಡೆಯಲಿರುವ ಬೇಸಿಗೆ ಶಿಬಿರಕ್ಕೆ ದೀಪ ಪ್ರಜ್ವಲನೆಯೊಂದಿಗೆ ಮಾ. 25ರಂದು ಚಾಲನೆ ನೀಡಲಾಯಿತು.
ಕ್ರಾಫ್ಟ್, ಕರಕುಶಲ ವಸ್ತುಗಳ ತಯಾರಿಕೆ, ಅಭಿನಯ ಗೀತೆ ,ನೃತ್ಯ ಮುಂತಾದ ಚಟುವಟಿಕೆಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಾಯಿತು.
ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕ ವೃಂದದವರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಬೇಸಿಗೆ ಶಿಬಿರದ ಮೊದಲನೆಯ ದಿನವು ಯಶಸ್ವಿಯಾಗಿ ನೆರವೇರಿತು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya
error: Content is protected !!