ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ನಾಲ್ಕು ದಿನ ನಡೆಯಲಿರುವ ಬೇಸಿಗೆ ಶಿಬಿರಕ್ಕೆ ದೀಪ ಪ್ರಜ್ವಲನೆಯೊಂದಿಗೆ ಮಾ. 25ರಂದು ಚಾಲನೆ ನೀಡಲಾಯಿತು.
ಕ್ರಾಫ್ಟ್, ಕರಕುಶಲ ವಸ್ತುಗಳ ತಯಾರಿಕೆ, ಅಭಿನಯ ಗೀತೆ ,ನೃತ್ಯ ಮುಂತಾದ ಚಟುವಟಿಕೆಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಾಯಿತು.
ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕ ವೃಂದದವರ ಮಾರ್ಗದರ್ಶನ ಮತ್ತು ಸಹಕಾರದೊಂದಿಗೆ ಬೇಸಿಗೆ ಶಿಬಿರದ ಮೊದಲನೆಯ ದಿನವು ಯಶಸ್ವಿಯಾಗಿ ನೆರವೇರಿತು.

Related posts

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya
error: Content is protected !!