24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ರೈತಮೋರ್ಚಾದ ಸಭೆ ಮಾ.26ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು ಅಧ್ಯಕ್ಷತೆ ವಹಿಸಿದ್ದರು.
ತಾಲೂಕಿನಲ್ಲಿ‌ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ರೈತರಿಗೆ ಆಗುತ್ತಿರುವ ಸಮಸ್ಯೆಗಳು, ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಕೇಂದ್ರದ ನರೇಂದ್ರ ಮೋದಿ ಸರ್ಕಾರವು ರೈತರಿಗೆ ನೀಡಿದ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೃಷಿಕರು ಮತ ಚಲಾಯಿಸುವಂತೆ ಪ್ರೇರೆಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಚರ್ಚಿಸಲಾಯಿತು.


ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಪದಾಧಿಕಾರಿಗಳಾದ ವಸಂತ ಮಠ, ವಿಜಯ ಕುಮಾರ್ ಕಲ್ಲಳಿಕೆ, ಅಶ್ವಿನಿ ಹೆಬ್ಬಾರ್ ಮುಂಡಾಜೆ, ಪಳನಿಸ್ವಾಮಿ, ನವೀನ್ ನಿಡ್ಲೆ, ಕರುಣಾಕರ ಶಿಶಿಲ, ಸಹಕಾರ ಭಾರತಿ ಅಧ್ಯಕ್ಷ ವೆಂಕಪ್ಪಯ್ಯ, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೆಂರ್ಬುಡ, ನಂದಕುಮಾರ್ ಉಪಸ್ಥಿತರಿದ್ದರು.

Related posts

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya
error: Content is protected !!