September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ರೈತಮೋರ್ಚಾದ ಸಭೆ ಮಾ.26ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ರೈತಮೋರ್ಚಾ ಅಧ್ಯಕ್ಷ ವಿಜಯ ಗೌಡ ವೇಣೂರು ಅಧ್ಯಕ್ಷತೆ ವಹಿಸಿದ್ದರು.
ತಾಲೂಕಿನಲ್ಲಿ‌ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ರೈತರಿಗೆ ಆಗುತ್ತಿರುವ ಸಮಸ್ಯೆಗಳು, ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಕೇಂದ್ರದ ನರೇಂದ್ರ ಮೋದಿ ಸರ್ಕಾರವು ರೈತರಿಗೆ ನೀಡಿದ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಬಹಳಷ್ಟು ಅನುಕೂಲವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕೃಷಿಕರು ಮತ ಚಲಾಯಿಸುವಂತೆ ಪ್ರೇರೆಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಚರ್ಚಿಸಲಾಯಿತು.


ಬಿಜೆಪಿ ಮಂಡಲ ಸಮಿತಿ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ರೈತಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಲಂಬಿಲ, ಪದಾಧಿಕಾರಿಗಳಾದ ವಸಂತ ಮಠ, ವಿಜಯ ಕುಮಾರ್ ಕಲ್ಲಳಿಕೆ, ಅಶ್ವಿನಿ ಹೆಬ್ಬಾರ್ ಮುಂಡಾಜೆ, ಪಳನಿಸ್ವಾಮಿ, ನವೀನ್ ನಿಡ್ಲೆ, ಕರುಣಾಕರ ಶಿಶಿಲ, ಸಹಕಾರ ಭಾರತಿ ಅಧ್ಯಕ್ಷ ವೆಂಕಪ್ಪಯ್ಯ, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಪೆಂರ್ಬುಡ, ನಂದಕುಮಾರ್ ಉಪಸ್ಥಿತರಿದ್ದರು.

Related posts

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಹೇವಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ಯ ದಿನಾಚರಣೆ: ನಿವೃತ್ತ ಅಡುಗೆ ಸಿಬ್ಬಂದಿ ಸರೋಜಾ ನಾಯ್ಕರಿಗೆ ಸನ್ಮಾನ ಧನ ಸಹಾಯ ಹಸ್ತಾಂತರ

Suddi Udaya

ಸುಯ೯ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!