23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ , ಮಿಥುನ್ ರೈ, ರಂಜನ್. ಜಿ ಗೌಡ, ನಾಗೇಶ್ ಕುಮಾ‌ರ್, ಅಭಿನಂದನ್ ಹರೀಶ್ ಕುಮಾರ್, ಭರತ್, ಅಭಿದೇವ್ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya
error: Content is protected !!