23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಸಮಿತಿಯ ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾಗಿ ಬಿ.ಪದ್ಮನಾಭ ಸಾಲ್ಯಾನ್ ರವರನ್ನು ಕರ್ನಾಟಕ ಸರಕಾರ ನೇಮಕಗೊಳಿಸಿ ಆದೇಶಿಸಿದೆ.

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ 2ನೇ ಅವಧಿಯ ನಿರ್ದೇಶಕರಾಗಿ ಶಿಕ್ಷಣ ಇಲಾಖೆಯ ಭಾರತ ಸೇವಾದಳದ ತಾಲೂಕು ಉಪಾಧಕ್ಷರಾಗಿದ್ದು, 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿಯಾಗಿ, ಗ್ರಾ.ಪಂ ಮಾಲಾಡಿಯಲ್ಲಿ 4 ಅವಧಿಯಲ್ಲಿ ಸದಸ್ಯರಾಗಿ 2 ಬಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು. 2007ರಲ್ಲಿ ರಾಷ್ಟ್ರಪತಿಯವರಿಂದ ನಿರ್ಮಲ ಗ್ರಾಮ ಪುರಸ್ಕಾರ ಅವಾರ್ಡ್ ಪಡೆದು, 2008ರಲ್ಲಿ ಕುವೆಂಪು ವಿಶ್ವವಿದ್ಯಾನಿಲಯದಿಂದ ಗ್ರಾಜ್ಯುವೇಟ್ ಡಿಪ್ಲೊಮೊ ಇನ್ ಪಂಚಾಯತ್ ರಾಜ್ ಪದವಿಯನ್ನು ಪಡೆದು ನಿರಂತರ ಸಾರ್ವಜನಿಕ ಸಂಘಟನೆಗಳಲ್ಲಿ ಅವಿರತ ಶ್ರಮಿಸುತ್ತಿರುವ ಒಬ್ಬ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ.

Related posts

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಪತ್ರಕರ್ತರಿಗೆ ಅಪಘಾತ ವಿಮೆ ಯೋಜನೆ ನೋಂದಣಿ

Suddi Udaya
error: Content is protected !!