25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

ಶಿಶಿಲ : ಬಿಜೆಪಿ ಶಿಶಿಲ ಗ್ರಾಮ ಸಮಿತಿಯ 168ನೇ ಬೂತ್ ನ ಅಧ್ಯಕ್ಷರಾಗಿ ಸುಬ್ರಾಯ ಗೌಡ ಬದ್ರಿಜಾಲು, ಕಾರ್ಯದರ್ಶಿಯಾಗಿ ಲಕ್ಷ್ಮಿಕಾಂತ ಧರ್ಮದಕಳ ಆಯ್ಕೆಯಾಗಿದ್ದಾರೆ.
ಬಿಜೆಪಿ 169ನೇ ಬೂತ್ ನ ಅಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು ಮತ್ತು ಕಾರ್ಯದರ್ಶಿಯಾಗಿ ಶೀನಪ್ಪ ನಾಯ್ಕ ಮುಚ್ಚಿರಡ್ಕ ಆಯ್ಕೆ.ಯಾಗಿದ್ದಾರೆ.
ಶಿಶಿಲ ಬಿಜೆಪಿ ಗ್ರಾಮ ಸಮಿತಿಯ ಅನೇಕ ಉಪ ಸಮಿತಿಗಳಿಗೂ ಸಂಚಾಲಕರು ಮತ್ತು ಸದಸ್ಯರ ಆಯ್ಕೆ ನಡೆಯಿತು.

Related posts

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya
error: Content is protected !!