July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಳದ ಸಮೀಪ ಅಂಗಡಿ ಎದುರುಗಡೆ ಮಲಗಿದ್ದ ಎರಡು ದನಗಳನ್ನು ಅಟ್ಟಾಡಿಸಿ ಒಂದು ದನವನ್ನು ಅಪಹರಿಸಿದ ಘಟನೆ ಮಾ.25ರಂದು ತಡರಾತ್ರಿ ನಡೆದಿದೆ.

ದನ ತುಂಬು ಗರ್ಭಿಣಿಯಾಗಿದ್ದು ಕಳವು ಮಾಡಿದ ದೃಶ್ಯ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯಿಂದ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಯಾವುದೇ ದೂರು ಪೊಲೀಸ್ ಠಾಣೆಗೆ ದಾಖಲಾಗಿಲ್ಲ.

Related posts

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಪೆಟ್ರೋಲ್ ಪಂಪ್ ಶುಭಾರಂಭ, ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya
error: Content is protected !!