35.1 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ನವೋದಯ ಸ್ವಸಹಾಯ ತಂಡದ ಮಹಿಳ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya
error: Content is protected !!