23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya
error: Content is protected !!