September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಕೂತ್ಲೂರು ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಶ್ರೀಮತಿ ಉಷಾ ಆಯ್ಕೆ

Suddi Udaya

ಕುವೆಟ್ಟು :ಪಯ್ಯೋಟ್ಟು ನಿವಾಸಿ ಡೀಕಯ್ಯ ಮೂಲ್ಯ ನಿಧನ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya
error: Content is protected !!