22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya
error: Content is protected !!