July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಬೆಳ್ತಂಗಡಿ: ಇಲ್ಲಿನ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು.


ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ಫೈಝಿ ಪ್ರಾರ್ಥನೆ ನೆರವೇರಿಸಿದರು.


ಇದೇ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು, ದಾರುಸ್ಸಲಾಂ ದುಅ್’ವಾ ಕಾಲೇಜು ಮ್ಯಾನೇಜರ್ ಸಿರಾಜ್, ಶಿಕ್ಷಕರಾದ ನಾಸೀರ್ ಅನ್ಸಾರಿ, ಶಾಫಿ ಫೈಝಿ ಉಪಸ್ಥಿತರಿದ್ದರು.
ಸಂಸ್ಥೆಯ ಕೋಶಾಧಿಕಾರಿ ರಝಾಕ್ ಡಿ.ಡಿ. ಸ್ವಾಗತಿಸಿ, ವಂದಿಸಿದರು.

Related posts

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ರೆಖ್ಯ: ಅಶ್ವಿತ್ ಕುಮಾರ್ ನಾಪತ್ತೆ ಪ್ರಕರಣ: ಮೂರು ದಿನಗಳ ಬಳಿಕ ಶಿರಾಡಿ ಗ್ರಾಮದ ಕುಕ್ಕುಂಜ ಸಮೀಪ ಹೊಳೆ ಬದಿಯಲ್ಲಿ ಪತ್ತೆ ಹಚ್ಚಿದ “ಶೌರ್ಯ” ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!