September 6, 2026
ಗ್ರಾಮಾಂತರ ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ.
ನೆರಿಯಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿ
ಬ್ಲಾಕ್ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಯಾಗಿ,. ಬ್ಲಾಕ್ ಕಾಂಗ್ರೆಸ್ ನ. ಪ್ರಧಾನ ಕಾರ್ಯದರ್ಯಾಗಿ. ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಗ್ರಾಮೀಣ ದ ಅಧ್ಯಕ್ಷರಾಗಿ ಕಾರ್ಯನಿವ೯ಹಿಸಿದ್ದಾರೆ.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
error: Content is protected !!