22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-೦.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276 ರೂ. ಎಂದು ಅಂದಾಜಿಸಲಾಗಿದೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದ ಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್‌ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ. , ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Related posts

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಹಾಗೂ ಮಿತ್ರ ಮಹಿಳಾ ಮಂಡಳಿ ವತಿಯಿಂದ 27ನೇ ವರ್ಷದ ಪ್ರತಿಭಾ ಸಂಗಮ

Suddi Udaya
error: Content is protected !!