25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಉಜಿರೆ: ಇಲ್ಲಿಯ ಸಿದ್ದವನ ಗುರುಕುಲದ ಬಳಿ ರಸ್ತೆಗೆ ದೊಡ್ಡ ಗಾತ್ರದ ಮರ ಅಡ್ಡಲಾಗಿ ಬಿದ್ದು ವಾಹನ ಸಂಚಾರಕ್ಕೆ ಆಡಚಣೆಯಾದ ಆದ ಘಟನೆ ಮಾ.27ರಂದು ನಡೆದಿದೆ.

ಸ್ಥಳೀಯರು ಸೇರಿ ಮರ ತೆರವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya
error: Content is protected !!