27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು.


ಮಾಜಿ ಸಚಿವ, ಜಿಲ್ಲಾ ಚುಮಾವಣಾ ಉಸ್ತುವಾರಿ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ-ರೂ 2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಬೊಳ್ಳಾಜೆ- ಡೆಂಜೋಲಿ-ಪಡಂಗಡಿ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya
error: Content is protected !!