25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya
error: Content is protected !!