22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಹಾಗೂ ವೇಣೂರಿನಲ್ಲಿ 10ಎಂ.ವಿ.ಎ ಸಾಮರ್ಥ್ಯದ ವಿದ್ಯುತ್ ಸ್ಥಾವರಗಳ ಸ್ಥಾಪಿಸುವಂತೆ ಸಚಿವರಿಗೆ ಮನವಿ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!