25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

ಬೆಳ್ತಂಗಡಿ: ಇಲ್ಲಿನ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು.


ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ಫೈಝಿ ಪ್ರಾರ್ಥನೆ ನೆರವೇರಿಸಿದರು.


ಇದೇ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು, ದಾರುಸ್ಸಲಾಂ ದುಅ್’ವಾ ಕಾಲೇಜು ಮ್ಯಾನೇಜರ್ ಸಿರಾಜ್, ಶಿಕ್ಷಕರಾದ ನಾಸೀರ್ ಅನ್ಸಾರಿ, ಶಾಫಿ ಫೈಝಿ ಉಪಸ್ಥಿತರಿದ್ದರು.
ಸಂಸ್ಥೆಯ ಕೋಶಾಧಿಕಾರಿ ರಝಾಕ್ ಡಿ.ಡಿ. ಸ್ವಾಗತಿಸಿ, ವಂದಿಸಿದರು.

Related posts

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ ನಿಧನ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!