30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ.
ನೆರಿಯಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿ
ಬ್ಲಾಕ್ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಯಾಗಿ,. ಬ್ಲಾಕ್ ಕಾಂಗ್ರೆಸ್ ನ. ಪ್ರಧಾನ ಕಾರ್ಯದರ್ಯಾಗಿ. ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಗ್ರಾಮೀಣ ದ ಅಧ್ಯಕ್ಷರಾಗಿ ಕಾರ್ಯನಿವ೯ಹಿಸಿದ್ದಾರೆ.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya
error: Content is protected !!