22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆಯಾಗಿದ್ದಾರೆ.
ನೆರಿಯಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಾಗಿ ಹಾಲಿ ಸದಸ್ಯರಾಗಿ ನೆರಿಯಾ ಗ್ರಾಹಕರ ಸಹಕಾರಿ ಸಂಘ (ನಿ )ಇದರ ನಿರ್ದೇಶಕರಾಗಿ
ಬ್ಲಾಕ್ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಯಾಗಿ,. ಬ್ಲಾಕ್ ಕಾಂಗ್ರೆಸ್ ನ. ಪ್ರಧಾನ ಕಾರ್ಯದರ್ಯಾಗಿ. ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕ ಗ್ರಾಮೀಣ ದ ಅಧ್ಯಕ್ಷರಾಗಿ ಕಾರ್ಯನಿವ೯ಹಿಸಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya
error: Content is protected !!