30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

ಬಂದಾರು :ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮಾ 27 ರಂದು ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ.

ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು ಇಂದು ಮುಂಜಾನೆ ಮೋನಪ್ಪ ಗೌಡ ನೆಲ್ಲಿಗೇರು ಇವರ ಗದ್ದೆಯಲ್ಲಿ ಭತ್ತದ ಕೃಷಿಯನ್ನು ಹಾನಿ ಮಾಡಿದ್ದೂ ಹತ್ತಿರದ ರಾಮಣ್ಣ ನೆಲ್ಲಿಗೇರು ಇವರ ಕೃಷಿ ಪಂಪ್ ಹಾಗೂ ಕೇಬಲ್ ಗೆ ಹಾನಿ ಮಾಡಿದ್ದೂ ಅಪಾರ ನಷ್ಟ ಉಂಟಾಗಿದ್ದು ಬೆಳಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರುತ್ತಾರೆ.

Related posts

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!