22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

ಬಂದಾರು :ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮಾ 27 ರಂದು ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ.

ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು ಇಂದು ಮುಂಜಾನೆ ಮೋನಪ್ಪ ಗೌಡ ನೆಲ್ಲಿಗೇರು ಇವರ ಗದ್ದೆಯಲ್ಲಿ ಭತ್ತದ ಕೃಷಿಯನ್ನು ಹಾನಿ ಮಾಡಿದ್ದೂ ಹತ್ತಿರದ ರಾಮಣ್ಣ ನೆಲ್ಲಿಗೇರು ಇವರ ಕೃಷಿ ಪಂಪ್ ಹಾಗೂ ಕೇಬಲ್ ಗೆ ಹಾನಿ ಮಾಡಿದ್ದೂ ಅಪಾರ ನಷ್ಟ ಉಂಟಾಗಿದ್ದು ಬೆಳಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರುತ್ತಾರೆ.

Related posts

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ಮುಂಡೂರುಪಳಿಕೆ ಸುಗ್ಗಿ ಪುರುಷರ ಕೂಟದ ಸಮಿತಿ ರಚನೆ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಪಂಚ ಗ್ಯಾರಂಟಿ: ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ ಜನಸ್ಪಂದನ ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುದಾನದ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ

Suddi Udaya
error: Content is protected !!