September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

ಬಂದಾರು :ಬಂದಾರು ಗ್ರಾಮದ ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರು ಎಂಬಲ್ಲಿ ಮಾ 27 ರಂದು ಮುಂಜಾನೆ ಒಂಟಿ ಸಲಗ ದಾಳಿ ಮಾಡಿದೆ.

ನಿನ್ನೆ ಸಂಜೆ ಹತ್ತಿರದ ನೇತ್ರಾವತಿ ನದಿಯ ಬಿಬಿಮಜಲ್ ಪ್ರದೇಶದಲ್ಲಿ ಘೀಳಿಡುವ ಶಬ್ದ ಕೇಳಿಬಂದ್ದಿದು ಇಂದು ಮುಂಜಾನೆ ಮೋನಪ್ಪ ಗೌಡ ನೆಲ್ಲಿಗೇರು ಇವರ ಗದ್ದೆಯಲ್ಲಿ ಭತ್ತದ ಕೃಷಿಯನ್ನು ಹಾನಿ ಮಾಡಿದ್ದೂ ಹತ್ತಿರದ ರಾಮಣ್ಣ ನೆಲ್ಲಿಗೇರು ಇವರ ಕೃಷಿ ಪಂಪ್ ಹಾಗೂ ಕೇಬಲ್ ಗೆ ಹಾನಿ ಮಾಡಿದ್ದೂ ಅಪಾರ ನಷ್ಟ ಉಂಟಾಗಿದ್ದು ಬೆಳಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿರುತ್ತಾರೆ.

Related posts

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya
error: Content is protected !!