24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!