September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳ್ತಂಗಡಿ: ತಾಲೂಕಿನ ಪ್ರಸಿದ್ಧ ಕಾಜೂರು ದರ್ಗಾಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಮಾಜಿ ಸಚಿವ, ಜಿಲ್ಲಾ ಚುನಾವಣಾ ಉಸ್ತುವಾರಿ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ನಡ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!