23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು.


ಮಾಜಿ ಸಚಿವ, ಜಿಲ್ಲಾ ಚುಮಾವಣಾ ಉಸ್ತುವಾರಿ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮಚ್ಚಿನ: ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya
error: Content is protected !!