July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

ಬೆಳ್ತಂಗಡಿ: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿರುವ ಬಂಗಾಡಿ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದ.ಕ. ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ, ದೇವರ ಪ್ರಸಾದ ಸ್ವೀಕರಿಸಿದರು.


ಮಾಜಿ ಸಚಿವ, ಜಿಲ್ಲಾ ಚುಮಾವಣಾ ಉಸ್ತುವಾರಿ ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ರಕ್ಷಿತ್ ಶಿವರಾಂ, ರಂಜನ್ ಗೌಡ, ಬೆಳ್ತಂಗಡಿ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ, ಅಭಿನಂದನ್ ಹರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya
error: Content is protected !!