25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಬೆಂಗಳೂರಿನಲ್ಲಿ ಸರ್ಕಾರಿ ನೌಕರರ ಸಂಘದ ಸಮಾವೇಶ- ಬೆಳ್ತಂಗಡಿಯವರು ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya
error: Content is protected !!