22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ಜೂ.17: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ NABH ರಾಷ್ಟ್ರೀಯ ಮಾನ್ಯತೆ ಘೋಷಣೆ, ನವೀಕೃತ ಸುಧಾರಿತ ಪ್ರಯೋಗಾಲಯ ವಿಭಾಗ, ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಔಟ್ರೀಚ್ ಸೆಂಟರ್ ಉದ್ಘಾಟನೆ

Suddi Udaya
error: Content is protected !!