23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಉಪಾಧ್ಯಕ್ಷ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ ಉದ್ಯಮ ರತ್ನ ಪ್ರಶಸ್ತಿ: ಜೆಸಿಐ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ರವರಿಗೆ ಶೈನಿಂಗ್ ಸೂಪರ್ ಸ್ಟಾರ್ ಪ್ರೆಸಿಡೆಂಟ್ ಪ್ರಶಸ್ತಿ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!