September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು.

ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು. ಇಪ್ತಾರ್ ಸಂಗಮದಲ್ಲಿ ಪದ್ಮುಂಜ ಜಮಾಅತ್ತ್ ಅಧ್ಯಕ್ಷ ರಫೀಖ್ ಅಂತರ, ಪ್ರ.ಕಾರ್ಯದರ್ಶಿ ಖಾಸಿಂ ಪದ್ಮುಂಜ, ಎಸ್.ವೈ.ಎಸ್ ಅಧ್ಯಕ್ಷ ನಝೀರ್ ಮಲೆಂಗಲ್ಲು, ಎಸ್.ಎಸ್.ಎಫ್ ಅಧ್ಯಕ್ಷ ನವಾಝ್ ಅಂತರ, ಖಲಂದರ್ ಪದ್ಮುಂಜ , ಫಾರೂಖ್ ಸಅದಿ ಪದ್ಮುಂಜ ಸಹಿತ ವಿವಿಧ ಸಂಘಟನೆಯ ನಾಯಕರು ಭಾಗವಹಿಸಿದರು.

ಖಾಸಿಂ ಪದ್ಮುಂಜ ಪ್ರಸ್ತಾವಿಕ ಮಾತುಗಳನ್ನಾಡಿ ಇದು ಸೌಹಾರ್ದತೆಯ ಭಾಂದವ್ಯ ಹೆಚ್ಚಿಸುವ ವಿಶೇಷ ಕಾರ್ಯಕ್ರಮ ಇದು ಇತರರಿಗೂ ಮಾದರಿಯಾಗಲಿ ಎಂದು ಹಾರೈಸಿ ರವಿಚಂದ್ರ ಹಾಗೂ ಅವರ ಫ್ಯಾಮಿಲಿಗೆ ಧನ್ಯವಾದ ಹೇಳಿದರು. ಸಭೆಯಲ್ಲಿ ಉದಯ ಮೇಲಂಟ, ರಮನಾತ ಶೆಟ್ಟಿ, ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

Related posts

ನಿಡಿಗಲ್ ಹೊಸ ಸೇತುವೆ ಬಳಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಮುಂಡಾಜೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಬಳಂಜ ಬೊಂಟ್ರೋಟ್ಟು ಕ್ಷೇತ್ರದ ಕಲಶಾಭಿಷೇಕದ ಕೂಪನ್ ಬಿಡುಗಡೆ: ಡಿ28 ರಿಂದ 31 ರವರೆಗೆ ಕಲಶಾಭಿಷೇಕ, ದೈವಗಳಿಗೆ ನರ್ತನ ಸೇವೆ, ಚಂಡಿಕಾಹೋಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಗುರುವಾಯನಕೆರೆ ವಿಕಾಸ ವಿ.ಸ. ಸಂಘದ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ , ರೂ. 262.73 ಕೋಟಿ ವ್ಯವಹಾರ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಹೃದಯ-ಶ್ವಾಸ ಪುನಶ್ಚೇತನ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!